ಕೊಡಗು: ಲೋಕಸಭಾ ಚನಾವಣೆಯ ಹಿನ್ನಲೆಯಲ್ಲಿ ಮತದಾರರ ಜಾಗೃತಿ ರಂಗೋಲಿ ಸ್ಪರ್ಧೆ ಪಟ್ಟಣದ ಖಾಸಗಿ,ಕೆ.ಎಸ್.ಆರ್.ಸಿ.ಮತ್ತು ಪಟ್ಟಣ ಪಂಚಾಯಿತಿ ಆವರಣದಲ್ಲಿ ನಡೆಯಿತು.
ಇಲ್ಲಿನ ಪಟ್ಟಣ ಪಂಚಾಯ್ತಿ ವತಿಯಿಂದ ಭಾರತ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕದಲ್ಲಿ ಏಪ್ರಿಲ್ 26ಹಾಗೂ ಮೆ 7ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಹಾಗೂ ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಸಕ್ತಿ ಮೂಡಿಸುವ ಸಲುವಾಗಿ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಸ್ಪರ್ದೆಯಲ್ಲಿ ಸಾಕಷ್ಟು ಮಹಿಳೆಯರು ಆಸಕ್ತಿಯಿಂದ ಭಾಗವಹಿಸಿ ಚುನಾವಣೆ ಸಂಬಂದಿಸಿದ ರಂಗೋಲಿ ಹಾಗೂ ಘೋಷವಾಕ್ಯಗಳನ್ನು ಬರೆದರು.
ಈ ಸಂದರ್ಭ ಪಟ್ಟಣ ಪಂಚಾಯ್ತಿ ಆಡಳಿತಾ ಧಿಕಾರಿ ಹಾಗೂ ತಹಶೀಲ್ದಾರ್ ನವೀನ್ ಕುಮಾರ್, ಮುಖ್ಯಾ ಧಿಕಾರಿ ಲೋಕ್ಯ ನಾಯಕ್,ಆರೋಗ್ಯ ನಿರೀಕ್ಷಕ ಜಾಸಿಂಖಾನ್,ಸಿಬ್ಬಂದಿಗಳಾದ,ರೂಪ,ವನಿತಾ, ಹೊನಲಾ ದೇವಿ,ಆದಿಲ್ಪಾಶಾ ಹಾಗೂ ಮುಂತಾದವರು ಹಾಜರಿದ್ದರು.
ಮುತ್ತಹಿದಾ ಕ್ವಾಮಿ ಚಳುವಳಿ ಪಾಕಿಸ್ತಾನ (ಎಂಕ್ಯೂಎಂ-ಪಿ) ಪಕ್ಷದ ನಾಯಕ ಸೈಯದ್ ಮುಸ್ತಫಾ ಕಮಲ್ ಅವರು ಭಾರತದ ಬಗ್ಗೆ ಹೇಳಿದ ಮಾತುಗಳು…
ಅಮೇರಿಕಾದ ಪ್ರಜೆಯೊಬ್ಬರು ತುಳು ಭಾಷೆಗೆ ಫಿದಾ ಆಗಿ ತುಳುವರ ಸಂಸ್ಕೃತಿ ಆರಾಧನೆ ಕಲಿಯಲೆಂದೇ ಅಮೇರಿಕಾದಿಂದ ಮಂಗಳೂರಿಗೆ ಹಾರಿ ಬಂದಿದ್ದಾರೆ.
ಶಾಲೆಗಳ ಬಾಂಬ್ ಬೆದರಿಕೆ ಬೆನ್ನಲ್ಲೆ ಇದೀಗ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್ನಲ್ಲಿದ್ದ ಟಿಶ್ಯೂ ಪೇಪರ್ನಲ್ಲಿ ಬೆದರಿಕೆ…
ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…
ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…
ನಗರದಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.