News Karnataka Kannada
Monday, April 29 2024
ಮಂಡ್ಯ

ಜನತೆಗೆ ಮಾಸ್ಕ್‌ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಿದ ಸಂಸದೆ ಸುಮಲತಾ

Sumalatha Mp
Photo Credit :

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅವರು ಕೊರೋನಾ ತಡೆಯಲು ಮಾಸ್ಕ್‌ ಹಾಕಿಕೊಳ್ಳುವಂತೆ ಜನರಿಗೆ ಹೇಳಿ ಜಾಗೃತಿ ಮೂಡಿಸಿದ್ದಾರೆ.
ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯ ಕದಗಾರ್ ಗೂಳೇಶ್ವರಸ್ವಾಮಿ ದೇವಸ್ಥಾನದ ಕಳಶ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರು ಆಗಮಿಸಿದ್ದರು. ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸುವ ವೇಳೆ ವೇಳೆ ಮಹಿಳೆಯರು ಸೇರಿದಂತೆ ಹಲವರು ಮಾಸ್ಕ್ ಹಾಕಿಕೊಂಡಿರಲಿಲ್ಲ. ಇದನ್ನು ಕಂಡ ಸಂಸದೆ ಸುಮಲತಾ ಅಂಬರೀಶ್ ಎಲ್ಲರೂ ದಯವಿಟ್ಟು ಮಾಸ್ಕ್ ಹಾಕಿಕೊಳ್ಳಿ ಈಗಾಗಲೇ ಸಾಕಷ್ಟು ಸಮಸ್ಯೆಗಳು ಬಂದಿವೆ ಎಂದು ಎಲ್ಲರಿಗೂ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು