News Karnataka Kannada
Friday, May 03 2024
ಮಂಡ್ಯ

ಮಂಡ್ಯದಲ್ಲಿ ಮಳೆ: ಬಟ್ಟೆ ಅಂಗಡಿಗಳಿಗೆ ನುಗ್ಗಿದ ನೀರು

Mnd Clothshop 22082021
Photo Credit :

ಮಂಡ್ಯ: ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಬಟ್ಟೆ ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಅಂಗಡಿಯಲ್ಲಿದ್ದ ಬಟ್ಟೆಗಳು ನೀರಿನಲ್ಲಿ ಮುಳುಗಿ ನೆನೆದಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಶನಿವಾರ ಸಂಜೆಯಿಂದ ಕೆ.ಆರ್.ಪೇಟೆ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಭಾಗದಲ್ಲಿ ಮಳೆ ಸುರಿದಿದೆ. ಹೀಗಾಗಿ ಮಳೆ ಹೆಚ್ಚಾದ ಕಾರಣ ಕೆ.ಆರ್.ಪೇಟೆ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ 10ಕ್ಕೂ ಹೆಚ್ಚು ಬಟ್ಟೆ ಅಂಗಡಿಗಳಿಗೆ ನೀರು ನುಗ್ಗಿದೆ. ಈ ವೇಳೆ ಬಟ್ಟೆ ಅಂಗಡಿಯಲ್ಲಿದ್ದ ಬಟ್ಟೆಗಳು ನೀರಿನಲ್ಲಿ ನೆನೆದು ಹೋಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ನೆನೆದಿರುವ ಬಟ್ಟೆಗಳನ್ನು ಅಂಗಡಿಯ ಮಾಲೀಕರು ಖಾಸಗಿ ಸಮುದಾಯ ಭವನದಲ್ಲಿ ಒಣ ಹಾಕಿದ್ದಾರೆ. ಕೇವಲ ಬಟ್ಟೆ ಅಂಗಡಿಗಳಿಗಲ್ಲದೇ ಮೊಬೈಲ್ ಅಂಗಡಿಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ಅಪಾರ ಪ್ರಮಾಣ ನಷ್ಟ ಉಂಟಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು