News Karnataka Kannada
Thursday, May 02 2024
ಮಂಡ್ಯ

ಮಂಡ್ಯ: ಕರ್ತವ್ಯನಿರತ ಎಎಸ್‌ಐ ಮೇಲೆ ಬೈಕ್ ಸವಾರನಿಂದ ಹಲ್ಲೆ ಯತ್ನ

Traffic Police
Photo Credit :

ಮಂಡ್ಯ:  ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ವ್ಯಕ್ತಿಯೊಬ್ಬ ಕರ್ತವ್ಯನಿರತ ಎಎಸ್‌ಐ ಮೇಲೆ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಪಾಂಡವಪುರ ಠಾಣೆ ಎಎಸ್‌ಐ ಮಹೇಶ್ ಪ್ರಭು ಅವರ ಮೇಲೆ ಶಾಂತಿನಗರ ನಿವಾಸಿ ನಾಗೇಶ್ ಹಲ್ಲೆಗೆ ಯತ್ನಿಸಿದ್ದಾರೆ.

ಮಾಸ್ಕ್ ಧರಿಸದಿರುವುದಕ್ಕೆ ದಂಡ ವಿಧಿಸಲು ಮುಂದಾದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲರ್ ಹಿಡಿದು ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆನ್ನಲಾಗಿದ್ದು, ಪಾಂಡವಪುರ ಪಟ್ಟಣ ಠಾಣೆಯಲ್ಲಿ ನಾಗೇಶ್ ವಿರುದ್ಧ ಕೇಸ್ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು