ಮಂಡ್ಯ: ನಗರದಲ್ಲಿ ಕಾಲೇಜೊಂದರಲ್ಲಿ ಕೇಸರಿ ಶಾಲು ವರ್ಸಸ್ ಹಿಜಾಬ್ ಸಂದರ್ಭದಲ್ಲಿ, ಮುಸ್ಲೀಂ ವಿದ್ಯಾರ್ಥಿನಿಯೊಬ್ಬಳೇ ಆಗಮಿಸಿ, ಎಲ್ಲರ ನಡುವೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಗಮನ ಸೆಳೆದಿದ್ದರು. ಈ ಬಳಿಕ ಹಲವು ಮುಸ್ಲೀಂ ಮುಖಂಡರು ಆಕೆಯ ಮನೆಗೆ ಭೇಟಿ ನೀಡಿ, ಗಿಫ್ಟ್ ಸೇರಿದಂತೆ ಹಲವು ಉಡುಗೋರೆ ಕೂಡ ನೀಡಿದ್ದರು.
ಇದಲ್ಲದೇ ಆಕೆಯನ್ನು ಆಲ್ ಖೈದಾ ಸಂಘಟನೆಯ ಮುಸ್ಕಾನ್ ಹಾಡಿಹೊಗಳಿದ್ದರು. ಈ ಬೆನ್ನಲ್ಲೇ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬದವರು ವಿದೇಶಕ್ಕೆ ಪೊಲೀಸರ ಕಣ್ ತಪ್ಪಿಸಿ ಹಾರಿರೋದ್ದಾರೆ ಎನ್ನಲಾಗಿದೆ.
ಕಳೆದ ಏಪ್ರಿಲ್ 25, 2022ರಂದು ಸೌದಿ ಪ್ರವಾಸಕ್ಕೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದಂತ ಮುಸ್ಕಾನ್ ಮತ್ತು ಕುಟುಂಬ ಪ್ರವಾಸ ಕೈಗೊಂಡಿದೆ ಎನ್ನಲಾಗಿದೆ. ಪೊಲೀಸರಿಗೂ ಯಾವುದೇ ಮಾಹಿತಿ ನೀಡದೇ ವಿದೇಶಕ್ಕೆ ಕುಟುಂಬ ತೆರಳಿದೆ ಎಂದು ಹೇಳಲಾಗಿದೆ. ಜೊತೆಗೆ ಇದು ಧಾರ್ಮಿಕ ಪ್ರವಾಸ ಎಂದು ಕೂಡ ಮಾಹಿತಿ ಸಿಕ್ಕಿದೆ.
ಅಂದಹಾಗೇ ಮುಸ್ಕಾನ್ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಬಳಿಕ, ಅನೇಕ ಮುಖಂಡರು ಆಕೆಯ ಮನೆಗೆ ಭೇಟಿ ನೀಡಿದ್ದರು. ಜೊತೆಗೆ ಆಲ್ ಖೈದಾ ಸಂಘಟನೆಯ ಮುಸ್ಕಾನ್ ಬಗ್ಗೆ ಗುಣಗಾನ ಮಾಡಿತ್ತು. ಹೀಗಾಗಿ ಆಕೆಯ ಬಗ್ಗೆ ತನಿಖೆ ಮಾಡುವಂತೆಯೂ ಪೊಲೀಸರ ಮೇಲೆ ಒತ್ತಡ ಹೆಚ್ಚಾಗಿತ್ತು. ಪೊಲೀಸರು ಮುಸ್ಕಾನ್ ಕುಟುಂಬವರ ಮೇಲೆ ಹದ್ದಿನ ಕಣ್ಣಿಟ್ಟಿದ್ದರು ಎನ್ನಲಾಗಿದೆ. ಈ ಬೆನ್ನಲ್ಲೇ ಕುಟುಂಬ ಪೊಲೀಸರನ್ನು ಯಾಮಾರಿಸಿ ಸೌದಿ ಪ್ರವಾಸ ಕೈಗೊಂಡಿರೋದು ಹಲವು ಅನುಮಾನಗಳಿಗೂ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…