News Karnataka Kannada
Sunday, May 05 2024
ಮಂಡ್ಯ

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಪ್ರತಿಭಟನೆ

Cauvery row: Protests against release of water to Tamil Nadu
Photo Credit : News Kannada

ಮಂಡ್ಯ: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ಕರ್ನಾಟಕ ಕಸ್ತೂರಿ ಜನಪದ ವೇದಿಕೆ ಕಾರ್ಯಕರ್ತರು ಕಾವೇರಿ ಮಾತೆಯ ಪ್ರತಿಮೆಗೆ ಜಲಾಭಿಷೇಕದೊಂದಿಗೆ ಹಾಲು,  ಜೇನುತುಪ್ಪ, ಎಳನೀರು, ಮೊಸರು, ಕುಂಕುಮ ಅಭಿಷೇಕ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಜಿಲ್ಲಾಧ್ಯಕ್ಷ ಉಮಾಶಂಕರ್, ರಾಜ್ಯ ಉಪಾಧ್ಯಕ್ಷ ರಂಜಿತ್ ಗೌಡ, ರಾಮನಗರ ಜಿಲ್ಲಾಧ್ಯಕ್ಷ ಯೋಗೇಶ್ ಗೌಡ, ಮುಖಂಡರಾದ ಕೃಷ್ಣೇಗೌಡ, ಮಂಜು, ಅಜಯ್, ಧನಂಜಯ್ , ನಿರ್ಮಲ, ಮಂಗಳ, ರಾಜಮ್ಮ, ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು