News Karnataka Kannada
Thursday, May 02 2024
ಮಂಡ್ಯ

ರೋಡ್‌ ಶೋನಲ್ಲಿ ತಪ್ಪಿದ ಅನಾಹುತ; ಕೂದಲೆಳೆ ಅಂತರದಲ್ಲಿ ಪಾರಾದ ನಟ ದರ್ಶನ್‌

Dbs
Photo Credit : NewsKarnataka

ಮಂಡ್ಯ: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಟ ದರ್ಶನ್ ಸಖತ್​ ಬ್ಯುಸಿಯಾಗಿದ್ದರು. ಆದರೆ ಇದೇ ವೇಳೆ ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದ್ರೆ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

ಮಂಡ್ಯದ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅವರು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದರು. ಆದರೆ ಪ್ರಚಾರದ ವಾಹನದ ವೇಗವಾಗಿ ಮುಂದೆ ಸಾಗುತ್ತಿದ್ದಾಗ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಬಳಿ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ಆದರೆ ಅದೃಷ್ಟವಶಾತ್ ರೋಡ್ ಶೋ ವೇಳೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ.

ಸದ್ಯ ಈ ಘಟನೆಯಲ್ಲಿ ನಟ ದರ್ಶನ್ ಹಾಗೂ ಕಾಂಗ್ರೆಸ್​​ ಕಾರ್ಯಕರ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು, ಈ ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವಿತ್ತು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು