ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.
ಕೆರಗೋಡು ಗ್ರಾಮದ ವಿವಾದಿತ ಸ್ಥಳಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಶಾಸಕ ಅಶ್ವತ್ಥನಾರಾಯಣ ಭೇಟಿ ನೀಡಿದ್ದು, ಹನುಮ ಧ್ವಜ ತೆರವು ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದಾರೆ.
ಆರ್.ಅಶೋಕ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಧ್ವಜಸ್ತಂಭದತ್ತ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…