News Karnataka Kannada
Friday, May 10 2024
ಮಂಡ್ಯ

ಮಂಡ್ಯ: ಅ.16ರಂದು ನಡೆಯಲಿರುವ ಕುಂಭಮೇಳದಲ್ಲಿ ಯೋಗಿ ಆದಿತ್ಯನಾಥ್ ಭಾಗಿ

Mangaluru: Hindu fire brand Yogi b.c. road gets a boost of party workers' enthusiasm
Photo Credit : Facebook

ಮಂಡ್ಯ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಕ್ಟೋಬರ್ 16 ರಂದು ಮಂಡ್ಯ ಜಿಲ್ಲೆಯ ಕಾವೇರಿ ನದಿ ಮತ್ತು ಅದರ ಉಪನದಿಗಳ ದಡದಲ್ಲಿ ನಡೆಯಲಿರುವ ಕುಂಭ ಮೇಳದಲ್ಲಿ ಭಾಗವಹಿಸಲಿದ್ದಾರೆ.

ಈ ಕುಂಭಮೇಳವು ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿ ನಡೆಯಲಿದೆ. ಅಕ್ಟೋಬರ್ ೧೪ ರಂದು ಕುಂಭ ಮೇಳ ಪ್ರಾರಂಭವಾಗಲಿದೆ. ಇದು ಮೂರು ದಿನಗಳ ಆಚರಣೆಯಾಗಿರುತ್ತದೆ.

ಈ ಕುಂಭಮೇಳವನ್ನು ಆದಿಚುಂಚನಗಿರಿ ಮಠದ ನೇತೃತ್ವದಲ್ಲಿ ಆಯೋಜಿಸಲಾಗುತ್ತಿದೆ. ಈ ಮಠವು ಸಹ ನಾಥ ಪಂಥಕ್ಕೆ ಸೇರಿರುವುದರಿಂದ, ಯೋಗಿಯನ್ನು ಆಹ್ವಾನಿಸಲಾಗಿದೆ. ಯೋಗಿ ಅವರ ಪ್ರಭಾವದಿಂದ ಈ ಒಕ್ಕಲಿಗರ ಹೃದಯಭಾಗದಲ್ಲಿ ಬಿಜೆಪಿ ರಾಜಕೀಯ ಲಾಭವನ್ನು ನಿರೀಕ್ಷಿಸುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು