News Karnataka Kannada
Friday, May 03 2024
ಮೈಸೂರು

ಸಿಡಿಲು ಬಡಿತದಿಂದ ಹಾನಿಗೊಳಗಾದ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ, ಕುಟುಂಬಸ್ತರಿಗೆ ಸಾಂತ್ವನ

MLA Dr Mantar Gowda visits house damaged by lightning, consoles family members
Photo Credit : News Kannada

ಮೈಸೂರು: ಸೋಮವಾರಪೇಟೆ ಹೋಬಳಿಯ, ಕಿರಗಂದೂರು ಪಂಚಾಯಿತಿ ವ್ಯಾಪ್ತಿಯ ಹಳ್ಳಿಬೆಟ್ಟ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಒಳಗಾಗಿ ಹಾನಿಗೊಳಗಾದ “ಪುರಂದರ” ಎಂಬುವರ ಮನೆಗೆ ಶಾಸಕ ಡಾ.ಮಂತರ್ ಗೌಡ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ , ಕೂಡಲೇ ಸರಕಾರದ ವತಿಯಿಂದ ಅಗತ್ಯ ಕ್ರಮಕೈಗೊಳ್ಳಲು ತಹಶೀಲ್ದಾರ್ ಎಸ್ ನರಗುಂದ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಬಿ ಸತೀಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ ಎಂ ಲೋಕೇಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಚೇತನ್, ವಿನಿ, ಲಾರೆನ್ಸ್ ಅಬ್ದುಲ್ ರಜಾಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು