ನರಸೀಪುರ: ಮಲೆ ಮಾದೇಶ್ವರ ಬೆಟ್ಟದಿಂದ ಮೈಸೂರಿನ ಕಡೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಮೈಸೂರಿನಿಂದ ಕೊಳ್ಳೇಗಾಲದ ಕಡೆ ಬರುತ್ತಿದ್ದ ಖಾಸಗಿ ಬಸ್ ಗೆ ಕುರುಬೂರು ಸಮೀಪ ಮುಖಾಮುಖಿ ಡಿಕ್ಕಿಯಾಗಿ 10 ಜನರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಇನ್ನು ಭೀಕರ ಅಪಘಾತದಲ್ಲಿ ಸಾವಿಗೀಡಾಗಿರುವವರು ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದೆ. ಕಬ್ಬು ಕಟಾವು ಮಾಡುವ ಕೂಲಿ ಆರಸಿ ಬಳ್ಳಾರಿಯಿಂದ ಮೈಸೂರಿನ ಕಡೆ ಬಂದಿದ್ದ ಬಡ ಜೀವಿಗಳು ಬಾರದ ಲೋಕಕ್ಕೆ ತೆರಳಿವೆ. ಬಾಡಿಗೆ ವಾಹನದ ಮೂಲಕ ಮಹದೇಶ್ವರ ಬೆಟ್ಟಕ್ಕೆ ದೇವಸ್ಥಾನಕ್ಕೆ ತೆರಳಿ ಪೂಜಿ ಸಲ್ಲಿಸಿ ಮೈಸೂರಿನ ಕಡೆ ಹಿಂತಿರುಗುವಾಗ ನರಸೀಪುರ ತಾಲೂಕಿನ ಕುರುಬೂರು ಸಮೀಪದಲ್ಲಿ ಈ ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಗಿದೆ.
ಕಾರು ಮತ್ತು ಬಸ್ಸು ಅತೀ ವೇಗದ ಚಾಲನೆ ಕಾರಣ ಎಂದು ತಿಳಿದು ಬಂದಿದೆ.ಇನ್ನು ಸ್ಥಳೀಯ ಪೊಲೀಸ್ ಠಾಣಿಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…