ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಹೊತ್ತು ಸಾಗಲು ದಸರಾ ಗಜಪಡೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಈ ಬಾರಿ 9 ಆನೆಗಳಿಗೆ ದಸರಾ ಗಜಪಡೆಯಲ್ಲಿ ಸ್ಥಾನ ನೀಡಲಾಗಿದೆ. ದಸರಾ ಮಹೋತ್ಸವಕ್ಕೆ ಮೈಸೂರಿಗೆ ಆಗಮಿಸುವ ಗಜಪಡೆಯ ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1 ರ ಗಜ ಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.
ನಾಗರಹೊಳೆ ಆನೆ ಶಿಬಿರದಿಂದ – 1) ಅಭಿಮನ್ಯು 2) ಭೀಮ 3) ಮಹೇಂದ್ರ., ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ – 4) ಅರ್ಜುನ, ದುಬಾರೆ ಆನೆ ಶಿಬಿರದಿಂದ – 5) ಧನಂಜಯ 6) ಗೋಪಿ., ಬಂಡೀಪುರದ ರಾಮಪುರ ಶಿಬಿರದಿಂದ – 7) ಪಾರ್ಥ ಸಾರಥಿ., ದುಬಾರೆ ಆನೆ ಶಿಬಿರದಿಂದ – 8) ವಿಜಯ., ಭೀಮನಕಟ್ಟೆ ಆನೆ ಶಿಬಿರದಿಂದ – 9) ವರಲಕ್ಷಿ ಆನೆಗಳು ಬರಲಿದೆ.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ