News Karnataka Kannada
Monday, April 29 2024
ಮೈಸೂರು

ಇಬ್ಬರ ಅಂಗಾಂಗ ದಾನ, 14 ಜನರಿಗೆ ಜೀವದಾನ

Hospital
Photo Credit :

ಮೈಸೂರು: ಮಿದುಳು ವೈಫಲ್ಯಕ್ಕೆ ಒಳಗಾಗಿದ್ದ ಇಬ್ಬರ ಅಂಗಾಗಗಳನ್ನು ದಾನ ಮಾಡಲಾಗಿದ್ದು, ಇದರಿಂದ 14 ಜನರಿಗೆ ಜೀವದಾನವಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ದಾನ ಮಾಡಿದ ಅಂಗಗಳು 14 ಜೀವಗಳನ್ನು ಉಳಿಸಿವೆ. ೪ ಮೂತ್ರ ಪಿಂಡಗಳು (ಕಿಡ್ನಿ)2 ಲಿವರ್, 4 ಹೃದಯದ ಕವಾಟ, 4 ಕಾರ್ನಿಯಗಳನ್ನು ದಾನಮಾಡುವ ಮೂಲಕ ಒಂದೇ ಬಾರಿ 14 ಜನರಿಗೆ ಜೀವದಾನ ಮಾಡಲಾಯಿತು. ಹುಣಸೂರಿನ ಲಾರೆನ್ಸ್ (40) ಎಂಬವರು ಆ.14ರಂದು ಭೀಕರ ರಸ್ತೆ ಅಪಘಾತದಿಂದಾಗಿ ಗಂಭೀರ ಸ್ಥಿತಿಯಲ್ಲಿದ್ದರು. ಅವರ ಮಿದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ತಿಳಿಸಿದರು. ಅಂತೆಯೇ, ಕುಶಾಲನಗರದ ಶೋಭಾ ಅವರು ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದರು. ಅವರ ಮಿದುಳು ಕೂಡ ನಿಷ್ಕ್ರಿಯವಾಗಿತ್ತು. ಹೀಗಾಗಿ, ಇಬ್ಬರ ಅಂಗಾಂಗಗಳನ್ನು ದಾನ ಮಾಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು