News Karnataka Kannada
Sunday, April 28 2024
ಮೈಸೂರು

 ಕೆರೆಗೆ ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

Swim
Photo Credit : News Kannada

ಗುಂಡ್ಲುಪೇಟೆ: ಕೆರೆಯಲ್ಲಿ ಈಜಲು ಹೋಗಿ  ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ  ಗುಂಡ್ಲುಪೇಟೆ ತಾಲೂಕಿನ ಮೂಖಳ್ಳಿ ಕಾಲೋನಿಯಲ್ಲಿ ನಡೆದಿದೆ.

ತಾಲ್ಲೂಕಿನ ಮೂಖಳ್ಳಿ ಕಾಲೋನಿಯ ಬಾಲಕರಾದ  ಮಹೇಶ್(15), ವಿಶ್ವ (17) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ದೈವಿಗಳು. ಶನಿವಾರ ಸುರಿದ ಮಳೆಗೆ ಕೆರೆಗೆ ಸಾಕಷ್ಟು ನೀರು ಹರಿದು ಬಂದಿತ್ತು. ಭಾನುವಾರ ರಜೆಯಿದ್ದ ಕಾರಣ ಕೆರೆಯ ನೀರಿನಲ್ಲಿ ಈಜಲು ಇವರಿಬ್ಬರು ತೆರಳಿದ್ದರು. ಈಜುವ ವೇಳೆ  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು