News Karnataka Kannada
Saturday, April 27 2024
ಮೈಸೂರು

ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ; ಪ್ರತಾಪ್ ಸಿಂಹ

Prathap Simha
Photo Credit :

ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಮುಖ್ಯ.ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಈ ಬಗ್ಗೆಪ್ರಚಾರ ರ್‍ಯಾಲಿ ನಡೆಯುತ್ತದೆ ತಾನೇ?

ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು.

ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ ಜೀವನ, ಜೀವ ಎರಡು  ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಾ ವರ್ಗದ ಜನರಿಗೂ ಕರ್ಫ್ಯೂ, ಲಾಕ್ ಡೌನ್ ನಿಂದ ತೊಂದರೆ ಆಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು