News Karnataka Kannada
Monday, May 06 2024
ಮೈಸೂರು

ನಾಡಹಬ್ಬ ದಸರಾ ಮಹೋತ್ಸವ: ಸಭೆ ಇಂದು

Mysuru Dasara
Photo Credit :

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಬಗ್ಗೆ ಪೂರ್ವಭಾವಿಯಾಗಿ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯು ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿದೆ.

ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್, ಮೈಸೂರು ಭಾಗದ ಸಂಸದರು, ಶಾಸಕರು ಹಾಗೂ ಜಿಲ್ಲಾಧಿಕಾರಿ ಪಾಲ್ಗೊಳ್ಳಲಿದ್ದಾರೆ.

ಈ ಬಾರಿ ದಸರೆಯು ಅ.7ರಿಂದ 15ವರೆಗೆ ನಡೆಯಲಿದ್ದು, ಪೂರ್ವಸಿದ್ಧತೆ ಆರಂಭವಾಗಿಲ್ಲ. ಕೋವಿಡ್‌ ಮೂರನೇ ಅಲೆ ಕಾರಣ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕ ದಸರೆ ಬಗ್ಗೆಯೇ ಜನಪ್ರತಿನಿಧಿಗಳು ಒಲವು ತೋರಿದ್ದಾರೆ.

ಉನ್ನತ ಮಟ್ಟದ ಸಮಿತಿಯು ನಾಡಹಬ್ಬದ ಆಚರಣೆ ಬಗ್ಗೆ ತಜ್ಞರ ಸಲಹೆ ಕೇಳುವ ನಿರೀಕ್ಷೆ ಇದೆ. ಕಳೆದ ಬಾರಿಯೂ ದಸರೆ ಸರಳವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು