News Karnataka Kannada
Monday, April 29 2024
ಮೈಸೂರು

ಮೈಸೂರಿನಲ್ಲಿ ಚಿನ್ನದ ಅಂಗಡಿಯಲ್ಲಿ ಗುಂಡಿನ ದಾಳಿ, ಗ್ರಾಹಕ ಸಾವು

Firing 23082021
Photo Credit :

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಅಮೃತ್ ಗೋಲ್ಡ್ ಅಂಡ್ ಸಿಲ್ವರ್‌ ಪ್ಯಾಲೇಸ್ ಅಂಗಡಿಗೆ ಸೋಮವಾರ ನುಗ್ಗಿದ ನಾಲ್ವರು ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿ, ಆಭರಣ ದೋಚಿದೆ.

ಇವರು ಹಾರಿಸಿದ ಗುಂಡು ಗ್ರಾಹಕ ಚಂದ್ರು ಎಂಬುವವರಿಗೆ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

ಸಂಜೆ 4 ಗಂಟೆ ಸಮಯದಲ್ಲಿ ಬೈಕಿನಲ್ಲಿ ಬಂದ ನಾಲ್ವರು, ಮಾಲೀಕ ಧರ್ಮೇಂದ್ರ ಅವರನ್ನು ಥಳಿಸಿ ಆಭರಣ ದೋಚಿದರು. ಪರಾರಿಯಾಗುವಾಗ ಎದುರಾದ ಚಂದ್ರು ಮೇಲೆ ಗುಂಡು ಹಾರಿಸಿದ್ದಾರೆ. ಚಂದ್ರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಧರ್ಮೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು