ಮೈಸೂರು: ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ 73 ನೇ ಮಹಾ ಸಮಾವೇಶ ಅರಮನೆ ನಗರಿ ಮೈಸೂರಿನಲ್ಲಿ ಜುಲೈ 16 ಮತ್ತು 17 ರಂದು ನಡೆಯಲಿದೆ.
ರಾಷ್ಟ್ರೀಯ ಅಧ್ಯಕ್ಷ ಅವದೇಶ್ ಭಾರ್ಗವ್, ಮಾಜಿ ಅಧ್ಯಕ್ಷ ಶಂಕರ್ ಶರ್ಮ ಉಪಸ್ಥಿತಿಯಲ್ಲಿ ಬ್ರಹತ್ ಸಮಾವೇಶ ನಡೆಯುತ್ತಿದ್ದು, ಈ ಸಂಬಂಧ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವೆಂಕಟೇಶ್ ಬೋವಿ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜೂ.8 ರಂದು ಬೆಂಗಳೂರಿನಲ್ಲಿ ಜರುಗಲಿದೆ.
ಈ ವೇಳೆ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತನ ಅಭಿಯಾನ ಹಾಗೂ ಪ್ರಚಾರ ಅಭಿಯಾನದ ಕುರಿತು ಚರ್ಚೆಯೂ ನಡೆಯಲಿದೆ.
ಸಭೆಯಲ್ಲಿ ಪ್ರಮುಖವಾಗಿ ಕಾರ್ಯನಿರತ ಪತ್ರಕರ್ತರು ಸರ್ಕಾರದ ಸವಲತ್ತಿನಿಂದ ವಂಚಿತವಾಗುತ್ತಿರುವ ಕುರಿತು, ಭವಿಷ್ಯದ ಸವಾಲುಗಳು, ಅರ್ಹ ಫಲಾನುಭವಿ ಪತ್ರಕರ್ತರಿಗೆ ವಸತಿ ಯೋಜನೆ, ಅಕ್ರಿಡಿಟೇಶನ್ ಕಾರ್ಡ್ ದುರ್ಬಳಕೆ ಮುಂತಾದ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…