Categories: ಮೈಸೂರು

ಮೈಸೂರಿನಲ್ಲಿ ವರ್ಕಿಂಗ್ ಜರ್ನಲಿಸ್ಟ್ ಸಮಾವೇಶ

ಮೈಸೂರು: ಇಂಡಿಯನ್ ಫೆಡರೇಶನ್  ಆಫ್ ವರ್ಕಿಂಗ್ ಜರ್ನಲಿಸ್ಟ್ 73 ನೇ ಮಹಾ ಸಮಾವೇಶ ಅರಮನೆ ನಗರಿ  ಮೈಸೂರಿನಲ್ಲಿ  ಜುಲೈ 16 ಮತ್ತು 17 ರಂದು ನಡೆಯಲಿದೆ.

ರಾಷ್ಟ್ರೀಯ ಅಧ್ಯಕ್ಷ ಅವದೇಶ್ ಭಾರ್ಗವ್, ಮಾಜಿ ಅಧ್ಯಕ್ಷ ಶಂಕರ್ ಶರ್ಮ‌ ಉಪಸ್ಥಿತಿಯಲ್ಲಿ  ಬ್ರಹತ್ ಸಮಾವೇಶ   ನಡೆಯುತ್ತಿದ್ದು, ಈ ಸಂಬಂಧ  ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ‌ ವೆಂಕಟೇಶ್ ಬೋವಿ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜೂ.8 ರಂದು ಬೆಂಗಳೂರಿನಲ್ಲಿ ಜರುಗಲಿದೆ.

ಈ ವೇಳೆ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತನ ಅಭಿಯಾನ ಹಾಗೂ ಪ್ರಚಾರ ಅಭಿಯಾನದ ಕುರಿತು ಚರ್ಚೆಯೂ ನಡೆಯಲಿದೆ.

ಸಭೆಯಲ್ಲಿ ಪ್ರಮುಖವಾಗಿ ಕಾರ್ಯನಿರತ ಪತ್ರಕರ್ತರು ಸರ್ಕಾರದ ಸವಲತ್ತಿನಿಂದ ವಂಚಿತವಾಗುತ್ತಿರುವ ಕುರಿತು, ಭವಿಷ್ಯದ ಸವಾಲುಗಳು, ಅರ್ಹ ಫಲಾನುಭವಿ ಪತ್ರಕರ್ತರಿಗೆ ವಸತಿ ಯೋಜನೆ, ಅಕ್ರಿಡಿಟೇಶನ್ ಕಾರ್ಡ್ ದುರ್ಬಳಕೆ ಮುಂತಾದ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ.

Sneha Gowda

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

2 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

2 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

2 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

3 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

3 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

4 hours ago