News Karnataka Kannada
Wednesday, May 01 2024
ಮೈಸೂರು

ಮೈಸೂರಿನ ಕೆಲ ರಾಜಕೀಯ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ: ಎಸ್.ಟಿ ಸೋಮಶೇಖರ್

Master mind of Operation Kamala which resulted in fall of JD(S) -Congress government joins Congress
Photo Credit :

ಮೈಸೂರು: ಮೈಸೂರಿನ ಕೆಲ ಘಟಾನುಘಟಿ ರಾಜಕೀಯ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟಾನುಘಟಿ ನಾಯಕರು ಈಗಾಗಲೇ ಬಿಜೆಪಿ ನಾಯಕರನ್ನು ಸಂಪರ್ಕಿಸಿ, ಪಕ್ಷದ ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದ್ದಾರೆ. ಕೊನೇ ಹಂತದ ಚರ್ಚೆ ನಡೆದಿದೆ.

ಕಾಂಗ್ರೆಸ್ ಜೆಡಿಎಸ್ ಎರಡು ಪಕ್ಷದವರು ಬಿಜೆಪಿಗೆ ಬರ್ತಾರೆ. ಯಾವುದೇ ಕಂಡಿಷನ್‌ಗಳಿಲ್ಲದೆ ಬಿಜೆಪಿಗೆ ಬರಲು ಒಪ್ಪಿಕೊಂಡಿದ್ದಾರೆ. ಅವರು ಯಾರು ಅಂತ ಈಗಲೇ ಏನೂ ಹೇಳಲ್ಲ ಕೊನೆಯ ಹಂತದ ಮಾತುಕತೆ ಮುಗಿಯಲಿ ಎಲ್ಲವನ್ನೂ ಸ್ಪಷ್ಟಪಡಿಸುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು