News Karnataka Kannada
Monday, April 29 2024
ಮೈಸೂರು

ಮೈಸೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Kasargod school: Students protest after skipping meals
Photo Credit :

ಮೈಸೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಇಲ್ಲಿನ ಕ್ರಾಫರ್ಡ್ ಸಭಾಂಗಣದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ನೇತೃತ್ವದಲ್ಲಿ ಸೇರಿದ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರ್ಕಾರ ದಿಢೀರ್ ಆಗಿ ಹೇರುತ್ತಿದೆ ಎಂದು ಕಿಡಿಕಾರಿದರು.

ಮೈಸೂರು ವಿಶ್ವವಿದ್ಯಾನಿಲಯವು ಈ ನೀತಿಯನ್ನು ಸರಿಯಾಗಿ ವಿಮರ್ಶಿಸದೆ, ಪೂರ್ವಾಪರಗಳನ್ನು ವಿವೇಚಿಸದೆ ಜಾರಿಗೆ ತರುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಲವು ವಿಧದ ಸಮಸ್ಯೆಗಳಾಗುತ್ತಿವೆ ಎಂದು ದೂರಿದರು.

ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾನಿಲಯವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡಬೇಕು.‌ ಬೋಧಕರ ನೇಮಕಾತಿ ನಡೆಸಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು