Categories: ಮೈಸೂರು

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆದಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದ್ದು, ಈ ಬಾರಿಯೂ ಸಾರ್ವಜನಿಕರಿಗೆ ಜಂಬೂಸವಾರಿ ಕಣ್ತುಂಬಿಕೊಳ್ಳಲು ಸಾಧ್ಯವಾಗುವುದಿಲ್ಲ.

ದಸರಾ ಮಹೋತ್ಸವ ಆಚರಣ ಸಮಿತಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿದ್ದು, ಸಂಭ್ರಮದ ಕ್ಷಣಕ್ಕಾಗಿ ವಿಶ್ವವೇ ಎದುರುನೋಡುತ್ತಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಉಪಸ್ಥಿತರಿರಲು ಕೇವಲ 500 ಮಂದಿಗೆ ಮಾತ್ರ ಅವಕಾಶ ಇದೆ. ಇವರನ್ನು ಹೊರತುಪಡಿಸಿ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿಯೂ ಜಂಬೂಸವಾರಿ ಲೈವ್ ವೀಕ್ಷಿಸಬಹುದಾಗಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago