News Karnataka Kannada
Sunday, May 19 2024
ಮೈಸೂರು

ಹುಣಸೂರು: ಕಾಡಾನೆ ದಾಳಿಗೆ ವ್ಯಕ್ತಿ ಸಾವು

Photo Credit :

ಮೈಸೂರು:  ಹಸುವಿಗೆ ಹುಲ್ಲು ತರಲು ಹೋದ ಸಮಯದಲ್ಲಿ ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೊಳವಿಗೆ ಗ್ರಾಮದ ನಿವಾಸಿ ರಾಜೇಶ್ (55) ಅವರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಇವರು ಬುಧವಾರ ರಾತ್ರಿ ಮನೆ ಹಿತ್ತಿಲಿನಲ್ಲಿ ಹಸುವಿಗೆ ಹುಲ್ಲು ತರಲು ಹೋದ ಸಮಯದಲ್ಲಿ ಆನೆ ತುಳಿದಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಹುಲಿ ಯೋಜನಾ ನಿರ್ದೇಶಕರು ಬರಬೇಕು ಎಂದು ಸ್ಥಳಿಯರು ಪಟ್ಟು ಹಿಡಿದಿದ್ದಾರೆ.

ತಾಲ್ಲೂಕಿನ ನಾಗಾಪುರ ಪುನರ್ವಸತಿ ಕೇಂದ್ರದ 6 ನೇ ಬ್ಲಾಕ್ ನ ರಾಜು ಎಂಬುವವರ ಮನೆಯನ್ನು ಕಾಡಾನೆ ಜಖಂಗೊಳಿಸಿದೆ. ಬೆಳಿಗ್ಗೆ 6 ಗಂಟೆಗೆ ನುಗ್ಗಿದ ಕಾಡಾನೆ ಹಿಂಡು ಗಿರಿಜನರ ಬೆಳೆಯನ್ನು ದ್ವಂಸಗೊಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು