News Karnataka Kannada
Thursday, May 02 2024
ಮೈಸೂರು

ಹುಲಿ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರ ಬಂಧನ

Ullal: Man commits suicide by pouring petrol
Photo Credit :

ಮೈಸೂರು : ಹುಲಿಯನ್ನ ಕೊಂದು, ಅದರ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಿಡ್ಡಹಳ್ಳಿ ಹಾಡಿಯ ಹರೀಶ, ರಮೇಶ್, ಮನು ಹಾಗೂ ರಾಜೇಶ್ ಬಂಧಿತರು.

ಇವರುಗಳು ನಾಗರಹೊಳೆ ರಾಷ್ಟಿçÃಯ ಉದ್ಯಾನವನದ ತರಳುಬಾಗೆ ತಟ್ಟೆಹಳ್ಳಿ ಭಾಗದಲ್ಲಿ ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು ಹಾಗೂ ಪಾದಗಳನ್ನ ಕತ್ತರಿಸಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು.

ಖಚಿತ ಮಾಹಿತಿಯ ಮೇಲೆ ಕಾರ್ಯಚರಣೆ ನಡೆಸಿದ ಅರಣ್ಯ ಇಲಾಖೆಯ ಸಂಚಾರಿ ದಳದವರು ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು