ನಂಜನಗೂಡು: ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತರಾದ ಬಸವರಾಜಪ್ಪ ಎಂಬುವರಿಗೆ ಸೇರಿದ ಬಾಳೆ ಬೆಳೆ ಇದಾಗಿದ್ದು, ತಮ್ಮ ನಾಲ್ಕು ಎಕರೆ ಪ್ರದೇಶದಲ್ಲಿ ಸಾಲ ಸೋಲ ಮಾಡಿ ಬಾಳೆ ಬೆಳೆ ಬೆಳೆದಿದ್ದರು. ಹಗಲು ರಾತ್ರಿ ಎನ್ನದೆ ಕಾಡುಪ್ರಾಣಿಗಳ ಹಾವಳಿಯ ನಡುವೆಯೂ ಕೂಡ ಬೆಳೆಯನ್ನು ರಕ್ಷಣೆ ಮಾಡಿಕೊಂಡಿದ್ದರು.
ಆದರೆ ಬಿರುಗಾಳಿ ಸಹಿತ ಸುರಿದ ಮಳೆಗೆ ಬಾಳೆ ಮುರಿದು ಬಿದ್ದು ಸುಮಾರು ಮೂರು ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…