News Karnataka Kannada
Thursday, May 02 2024
ಮೈಸೂರು

ಚಿಕ್ಕರಂಗನಾಯಕ ಅಭಿಮಾನಿಗಳ ಬಳಗದ ಪೋಸ್ಟರ್ ಉದ್ಘಾಟಿಸಿದ ಶಾಸಕ ಬಿ. ಹರ್ಷವರ್ಧನ್

ಶಾಸಕ ಬಿ.ಹರ್ಷವರ್ಧನ್
Photo Credit : News Kannada

ಮೈಸೂರು: ನಂಜನಗೂಡು ನಗರದ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಕ್ಕರಂಗನಾಯಕ ಅಭಿಮಾನಿಗಳ ಬಳಗ ಇಬ್ಜಾಲ ಗ್ರಾಮದ ಪೋಸ್ಟರ್ ನನ್ನು ಕಾರಿನಲ್ಲಿ ಹಿಂಭಾಗದಲ್ಲಿ ಅಳವಡಿಸಿದ್ದ ಪೋಸ್ಟರ್ ನನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ ಬಿ.ಹರ್ಷವರ್ಧನ್ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು ಚಿಕ್ಕರಂಗನಾಯಕ ಅಭಿಮಾನಿಗಳ ಬಳಗ ಇಂದಿಗೂ ಕೂಡ ಸಮಾಜ ಸೇವೆ ಮಾಡಿಕೊಂಡು ಸಂಕಷ್ಟದಲ್ಲಿರುವ ಜನರಿಗೆ ನಿರಂತರವಾಗಿ ಸೇವೆ ಮಾಡಿಕೊಂಡು ಬರುತ್ತಿದೆ. ಶಿಕ್ಷಣದ ಜೊತೆಗೆ ಎಲ್ಲ ಕ್ಷೇತ್ರಕ್ಕೂ ವ್ಯಾಪಿಸಿಕೊಂಡು ತನ್ನದೇ ಆದ ಕಾರ್ಯ ಚಟುವಟಿಕೆಗಳನ್ನು ನಡೆಸಿ ಜನರ ಮನೆ ಮಾತಾಗಿದೆ. ಇದೇ ರೀತಿ ಚಿಕ್ಕರಂಗನಾಯಕ ಅಭಿಮಾನಿಗಳು ಕಾರ್ಯಕ್ರಮಗಳನ್ನು ನಡೆಸಿ ಇತರೆ ಸಂಘ-ಸಂಸ್ಥೆಗಳಿಗೆ ಮಾದರಿಯಾಗಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಿಕ್ಕ ರಂಗನಾಯಕ , ಅಭಿಮಾನಿ ಬಳಗದ ಪದಾಧಿಕಾರಿಗಳಾದ ಕುಮಾರನಾಯಕ, ರಾಜನಾಯಕ್, ಡೈರಿ ಶಿವು, ಟೈಲರ್ ಸಿದ್ದರಾಜು, ಸೇರಿದಂತೆ ಚಿಕ್ಕರಂಗನಾಯ್ಕ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು