ಭಾರತೀನಗರ: ಭಾರತೀನಗರದಿಂದ ಸುತ್ತಮುತ್ತಲ ಗ್ರಾಮಗಳಿಂದ 40ಕ್ಕೂ ಹೆಚ್ಚು ಭಕ್ತಾಧಿಗಳು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ.
ಈ ವೇಳೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಸ್.ರಾಜೀವ್ ಮಾತನಾಡಿ ಪ್ರಥಮ ಬಾರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ನಮ್ಮ ಪಾದಯಾತ್ರೆಯ ಉದ್ದೇಶ ಸಂಪತ್ತನ್ನು ಕೊಡಬಹುದು ಅಥವಾ ತೆಗೆದುಕೊಳ್ಳಬಹುದು.
ಆದರೆ ಸಮಾಧಾನ ತೃಪ್ತಿಯ ಕರುಣೆ ಸಲ್ಲದು. ಪಾದಯಾತ್ರೆಯಿಂದ ನಡೆದುಕೊಳ್ಳುವ ಭಾವನೆ ಅರ್ಥವಾಗುತ್ತದೆ. ಪುಣ್ಯ ಪುರುಷರು ಏಳುಮಲೆಯಲ್ಲಿ ಸಂಚರಿಸಿ ಕಾಲ್ನಡಿಗೆಯಲ್ಲಿ ದೇವರ ದರ್ಶನ ಮಾಡುತ್ತಿದ್ದರು.
ನಡಿಗೆ ಮನಸ್ಸಿಗೆ ಸತ್ಯತೆಯನ್ನು ತಿಳಿಸುತ್ತಿದ್ದು, ಇಂತಹ ಒತ್ತಡದ ನಡುವೆ ಸಹ ವಾಹನಗಳಲ್ಲಿ ಕರೆದುಕೊಂಡು ಹೋಗುವ ಕಾಲದಲ್ಲಿ ಕಾಲ್ನಡಿಗೆ ಮಾಡುವುದರಿಂದ ದೇಹ ಸದೃಢವಾಗಿ ಮನಸ್ಸು ಹಗುರವಾಗಿ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದರು.
ಈ ಸಂದರ್ಭದಲ್ಲಿ ಅಣ್ಣೂರು ನವೀನ್, ಅಣ್ಣೂರು ಮನೋಹರ್, ಬ್ಲೇಡ್ ನವೀನ್, ಅನಿಲ್, ವೆಂಕಟೇಶ್, ನಿಂಗರಾಜು, ಹೊಂಡ ಸಿದ್ದೇಗೌಡ, ದೇವರಾಜು ಮತ್ತಿತರರು ಇದ್ದರು.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…