News Karnataka Kannada
Saturday, May 11 2024
ಮೈಸೂರು

ಬಿಜೆಪಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಹೀನಾಯ ಸ್ಥಿತಿ: ಡಾ.ಯತೀಂದ್ರ ಸಿದ್ದರಾಮಯ್ಯ

The JD(S) is lying.
Photo Credit : News Kannada

ನಂಜನಗೂಡು: ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ ಹೀನಾಯ ಸ್ಥಿತಿ ಬಿಜೆಪಿಗೆ ಎದುರಾಗಿದೆ  ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಟೀಕಿಸಿದ್ದಾರೆ.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮರ್ಥರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ. ವರಿಷ್ಠರ ತೀರ್ಮಾನವೆ ಅಂತಿಮವಾಗಿರುತ್ತದೆ.

ವಿಪಕ್ಷ ನಾಯಕ ಇಲ್ಲದೆ ಅಸೆಂಬ್ಲಿ ನಡೆದಿದೆ‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಆಗಿದೆ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಹೀನಾಯ ಸ್ಥಿತಿ ತಲುಪಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ.

ನನಗೆ ಸಭೆ ಸಮಾರಂಭಗಳನ್ನು ನಡೆಸಲು ನನಗೆ ಅಧಿಕಾರವಿಲ್ಲ ವರುಣ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಈಗಾಗಲೇ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು