ಮೈಸೂರು: ನಗರದ ಶ್ರೀ ಶ್ರೀ ಅವಧೂತ ದತ್ತ ಪೀಠಾಧಿಪತಿ ಗಣಪತಿ ಸಚ್ಚಿದಾನಂದ ಸ್ವಾಮಿಗಳ 81 ನೇ ಜನುಮ ದಿನಾಚರಣೆಯನ್ನು ಗೋಪೂಜೆ ಮಾಡಿ ಬೆಲ್ಲ, ಹುಲ್ಲು, ಮೇವು ವಿತರಿಸಿ ಆಚರಿಸಲಾಯಿತು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಭಾರತಿ ಯೋಗಧಾಮದಲ್ಲಿ ಶ್ರೀಗಳ ಭಕ್ತ ವೃಂದ ದಿಂದ ಶೀಗಳ ಜನ್ಮದಿನಾಚರಣೆಯನ್ನು ಆಚರಿಸಿ, ಈ ಬಾರಿ ನಾಡಹಬ್ಬ ದಸರಾವನ್ನು ಗಣಪತಿ ಸಚ್ಚಿದಾನಂದ ಶ್ರೀಗಳಿಂದ ಉದ್ಘಾಟಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಯಿತು.
ಈ ವೇಳೆ ಮಾತನಾಡಿದ ಕೇಬಲ್ ಮಹೇಶ್ ಅವರು, ಗಣಪತಿ ಸಚ್ಚಿದಾನಂದ ಆಶ್ರಮ ಆಧ್ಯಾತ್ಮಿಕ ಧಾರ್ಮಿಕ ಕೇಂದ್ರದೊಂದಿಗೆ ಪರಿಸರ ಪೋಷಣೆ ಮನಃಶಾಂತಿ ಸಿಗುವ ತಾಣವಾಗಿದೆ ಪ್ರವಾಸೋದ್ಯಮದಲ್ಲಿ ದೇಶವಿದೇಶದಿಂದ ಭಕ್ತವೃಂದವನ್ನು ಆಕರ್ಷಿಸುತ್ತದೆ, ಯಾವುದೇ ಜಾತಿಭೇದವಿಲ್ಲದೆ ಜನಮುಖಿ ಕೇಂದ್ರವಾಗಿದೆ. ಕಳೆದ ಕೋವಿಡ್ ಸಂಧರ್ಭದಲ್ಲಿ ಲಕ್ಷಾಂತರ ಮಂದಿಗೆ ಪ್ರತಿನಿತ್ಯ ಅನ್ನದಾನ ಮತ್ತು ವೈದ್ಯಕೀಯ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಬಾರಿ ನಾಡಹಬ್ಬ ದಸರಾವನ್ನು ಗಣಪತಿ ಸಚ್ಚಿದಾನಂದ ಶ್ರೀಗಳು ಉದ್ಘಾಟಿಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ಬೆಳೆಯಲು ಸಹಕಾರಿಯಾಗಲಿದೆ ಎಂದರು.
ಅಪೂರ್ವ ಸುರೇಶ್, ವಿಕ್ರಮ ಅಯ್ಯಂಗಾರ್, ದುರ್ಗಾ ಪ್ರಸಾದ್, ಆನಂದ್, ಚೇತನ್, ಮಹದೇವ್ ಸ್ವಾಮಿ, ಸಂತೋಷ್ ಹಾಗೂ ಇನ್ನಿತರ ಭಕ್ತಾಧಿಗಳು ಹಾಜರಿದ್ದರು.
ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್ ಜತೆ ನಟು ಹೊಂದಿ, ಅದರ…
ನಟ, ನಿರ್ದೇಶಕ ಶಂಕರ್ ನಾಗ್ ನಮ್ಮನ್ನು ಅಗಲಿ ದಶಕಗಳೇ ಕಳೆದರೂ ಕೂಡ ಅವರ ನೆನಪು ಸದಾ ಕನ್ನಡಿಗರ ಮನದಲ್ಲಿ ಹಸಿರಾಗಿರುತ್ತದೆ.…
ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಬಂಧನವಾಗಿದೆ. ಎಸ್ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾ| ಕಾಳೇನಹಳ್ಳಿಯಲ್ಲಿ ಸಂತ್ರಸ್ತ…
ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್ ವಾಪಸ್ ನೀಡಿದ ಬೆನ್ನಲ್ಲೆ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ…
ಗಂಡನ ಮೇಲಿನ ಸಿಟ್ಟಿಗೆ ಹೆತ್ತ ಮಗು ಎಂದು ಯೋಚಿಸದೆ ಮಗುವನ್ನು ನಾಲೆಗೆ ಎಸದು ಬಂದಿರುವ ದಾರಣ ಘಟನೆ ಉತ್ತರ ಕನ್ನಡ…