News Karnataka Kannada
Friday, May 03 2024
ಮೈಸೂರು

ಮಾಂಸ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ ಆರೋಪ: ಪ್ರತಿಕ್ರಿಯೆ ನೀಡಿದ ಸಚಿವ ಹೆಚ್​ಸಿ ಮಹಾದೇವಪ್ಪ

H.C. Mahadevappa
Photo Credit : News Kannada

ಮೈಸೂರು: ಸುತ್ತೂರು ಮಠಕ್ಕೆ ಕಾಂಗ್ರೆಸ್ ನಾಯಕರು ಮಾಂಸ ಸೇವಿಸಿ ಭೇಟಿ ನೀಡಿದ್ದಾರೆಂದು ಬಿಜೆಪಿ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಹೆಚ್​ಸಿ ಮಹಾದೇವಪ್ಪ​ ‘ಬಿಜೆಪಿಯವರು ನಮಗೆ ಊಟ ಬಡಿಸಿದ್ರಾ? ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇಂದು ಅವರು ಮೈಸೂರಿನಲ್ಲಿ ಮಾತನಾಡಿ, ‘ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತನಾಡುತ್ತಿದ್ದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೊಟ್ಟಿದ್ರ?, ಮರಿ ಮಾಂಸ ತಂದಿದ್ರಾ? ಅಥವಾ ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ ಎಂದು ಪ್ರಶ್ನಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿಯವರು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಈ ರೀತಿ ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು