Categories: ಮೈಸೂರು

ಫೇಸ್​ಬುಕ್​ನಲ್ಲಿ ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್: ಹೆಡ್ ಕಾನ್ಸ್​​ಟೇಬಲ್​ ಅಮಾನತು

ಮೈಸೂರು: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್‌ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್​ ಅವರನ್ನು ಅಮಾನತು ಮಾಡಲಾಗಿದೆ.

ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್​ ಬಿ.ಪ್ರದೀಪ್ ಫೇಸ್​ಬುಕ್​ನಲ್ಲಿ ಬಿಜೆಪಿ ಸಂಸದ ಪ್ರತಾಪ್‌ಸಿಂಹ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ್‌ಸಿಂಹ, ಕಮೆಂಟ್ ಸ್ಕ್ರೀನ್​ಶಾಟ್ ಜತೆ ಪೊಲೀಸ್ ಕಮಿಷನರ್​​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸಂಸದರ ದೂರಿನ ಮೇರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

Gayathri SG

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

12 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

28 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

50 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago