News Karnataka Kannada
Sunday, April 28 2024
ಮೈಸೂರು

ಮೈಸೂರು: ನನ್ನ ಮಗ ಕಾಂಗ್ರೆಸ್ ಸೇರ್ಪಡೆ ಆಗ್ತಿರೋದು ನಿಜ ಎಂದ ಹೆಚ್.‌ ವಿಶ್ವನಾಥ್‌

Mysore/Mysuru: Chief Minister H.D. Deve Gowda has said that it is not right to throw eggs at Siddaramaiah's car. Vishwanath
Photo Credit :

ಮೈಸೂರು: ವಿಧಾನ ಪರಿಷತ್‌ ಸದಸ್ಯ ಹೆಚ್.‌ ವಿಶ್ವನಾಥ್‌ ಅವರ ಪುತ್ರ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ತಂದೆ ವಿಶ್ವನಾಥ್‌ ಪ್ರತಿಕ್ರಿಯೆ ನೀಡಿ, ನನ್ನ ಮಗ ಪೂರ್ವಜ್‌ ವಿಶ್ವನಾಥ್‌ ಕಾಂಗ್ರೆಸ್ ಸೇರ್ಪಡೆ ಆಗ್ತಿರೋದು ನಿಜ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನಿಗೆ  ಈಗಲೂ ನನ್ನ ಮಾತು ಕೇಳು ಅಂದರೆ ಆಗುತ್ತಾ, ನನ್ನ  ಮಗನಿಗೆ 45 ವರ್ಷ ಆಗಿದೆ. ಅವರ ದಾರಿ ಅವರು ಹುಡಿಕಿಕೊಂಡು ಹೋಗುತ್ತಾರೆ. ಮಕ್ಕಳಿಗೆ ಸ್ವಾತಂತ್ರ್ಯ ಕೊಡಲಿಲ್ಲ ಅಂದರೆ ಹೇಗೆ ಎಂದು ಹೇಳಿದ್ದಾರೆ.

ಈ ವೇಳೆ ಕಾಂಗ್ರೆಸ್ ಟ್ವೀಟ್‍ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಅವರು ತುಂಬಾ ಅವಸರದಲ್ಲಿ ಇದ್ದಾರೆ. ಸಿಎಂ ಆಗೇ ಬಿಟ್ಟೆ ಅಂತ ಇದ್ದಾರೆ. ದಾವಣಗೆರೆ ಸಮಾವೇಶ ಆದ ಮೇಲೆ ರಾಜ್ಯದ ಜನರಿಂದ ಮತದ ಡಬ್ಬ ನಮಗೆ ತುಂಬುತ್ತೆ ಅಂತ ಭ್ರಮೆಯಲ್ಲಿದ್ದಾರೆ. ಈಗಾಗಲೇ ಕಾಂಗ್ರೆಸ್‍ನಲ್ಲಿ ಕೆಲವರು ಮಂತ್ರಿಗಳು ಆಗಿ ಬಿಟ್ಟಿದ್ದಾರೆ. ಖಾತೆಯನ್ನು ಹಂಚಿಕೊಂಡಿದ್ದಾರೆ  ಎಂದು ವಿಶ್ವನಾಥ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು