Categories: ಮೈಸೂರು

ನಂಜನಗೂಡಿನಲ್ಲಿ ರೈತರೊಂದಿಗೆ ಶಾಸಕ ಬಿ. ಹರ್ಷವರ್ಧನ್ ಸಭೆ

ಮೈಸೂರು: ನಂಜನಗೂಡು ತಾಲೂಕಿನ ನುಗು ಪ್ರವಾಸಿ ಮಂದಿರದಲ್ಲಿ ಶಾಸಕ ಬಿ. ಹರ್ಷವರ್ಧನ್ ರೈತರೊಂದಿಗೆ ಸಭೆ ನಡೆಸಿದರು.

ಎಡದಂಡೆ ಬಲದಂಡೆ ಮೇಲ್ದಂಡೆ ಮೂರು ವಿಭಾಗಗಳಲ್ಲೂ ನೀರನ್ನು ಬಿಟ್ಟರೆ ರೈತರು ನಮಗೆ ಬೆಳೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ರೈತರು ಒತ್ತಾಯಿಸಿದರು.

ಈಗ ಇರುವ ನೀರು 106 ಅಡಿ ಇದ್ದು ನೀರನ್ನು ಈಗ ಬಿಟ್ಟರೆ ಮುಂದಿನ ದಿನಗಳಲ್ಲಿ ನಿಮಗೆ ಬೆಳೆ ಪೂರ್ಣ ಪ್ರಮಾಣದಲ್ಲಿ ಬರುವುದಿಲ್ಲ ಹಾಗೂ ಹತ್ತು ಹದಿನೈದು ದಿನಗಳಿಗೆ ಒಮ್ಮೆಯಾದರೂ ನೀರು ಬಿಟ್ಟರೆ ನಮಗೆ ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ನಂತರ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ ಈಗ ನೀರು ಬಿಡಲು ಮೇಲಧಿಕಾರಿಗಳ ಸಭೆಯನ್ನು ಕರೆದು ಚರ್ಚೆ ಮಾಡಲಾಗುತ್ತದೆ ನಂತರ ರೈತರಿಗೆ ಅನುಕೂಲ ವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಧಿಕಾರಿಗಳಾದ ಕಾರ್ಯಪಾಲಕ ಇಂಜಿನಿಯರ್ ಎಂ ಬಿ ರಾಜು, ಎ ಸಿ ಕೃಷ್ಣ ಎ ಇ ಇ, ಅಶೋಕ್ ಕೆ ಸಿ, ದೀಪಕ್, ಮಹೇಶ್, ಚಿಕ್ಕರಂಗನಾಯಕ, ಗಿರೀಶ್ ಸಿ ಕೆ, ಶಿವಣ್ಣ, ಚಂಬುಲಿಂಗ ನಾಯಕ, ಮುಳ್ಳೂರು ರವಿ, ರೈತರು ಹಾಜರಿದ್ದರು.

Sneha Gowda

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

9 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

21 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

39 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

47 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago