ಮೈಸೂರು: ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಮನೆ ಮನೆ ದಸರಾ ಕಾರ್ಯಕ್ರಮವನ್ನು ವಾರ್ಡ್ ನಂ 55ರಲ್ಲಿ ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಸ್ಪರ್ಧೆಗೆ ಚಾಲನೆ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರಾದ ತಗಡೂರು ರಾಮಚಂದ್ರರಾವ್ ಉದ್ಯಾನವನ ಬಳಿ ನಡೆದ ಕಾರ್ಯಕ್ರಮದಲ್ಲಿ ಪೌರಕರ್ಮಿಕರಿಗೆ ಮ್ಯೂಸಿಕಲ್ ಚೇರ್, ಲೆಮನ್ ಅಂಡ್ ಸ್ಪೂನ್, ಬಕೆಟ್ ನಲ್ಲಿ ಬಾಲ್ ಹಾಕುವುದು, ಮಡಿಕೆ ಹೊಡೆಯುವುದು ಸ್ಪರ್ಧೆ ಗಳನ್ನು ನಡೆಸಲಾಯಿತು.
ಈ ವೇಳೆ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರ ಮಾತನಾಡಿ, ದಿನ ನಿತ್ಯ ಸ್ವಚ್ಛತೆಯಲ್ಲಿ ತೊಡಗಿರುವ ಪೌರ ಕಾರ್ಮಿಕರಿಗೆ ಈ ಕಾರ್ಯಕ್ರಮ ಮಾಡಿರುವುದು ಬಹಳ ಸಂತೋಷ ತಂದಿದೆ ಮನೆ ಮನೆ ದಸರಾ ಎಲ್ಲರ ಮನ ಮುಟ್ಟುವಂತೆ ನಡೆಯಬೇಕು. ಸಾರ್ವಜನಿಕರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಹೇಳಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಸಿ ಸಂದೀಪ್, ವಿ ಮಂಜುನಾಥ್, ಮಂಜುಳ, ಧರ್ಮೇಂದ್ರ, ಲಲಿತಾಂಬ, ದೇವೇಂದ್ರ ಸ್ವಾಮಿ, ಮಧು, ಬಸವರಾಜು, ರವಿ, ಶೇಖರ್ ಮುಂತಾದವರು ಇದ್ದರು.
ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…
ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…
ಬಿಹಾರದ ಬೇಗುಸರಾಯ್ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…
ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ…
ಕೇಂದ್ರ ಸಚಿವ ಅಮಿತ್ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…
ಇದೀಗ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…