ಮೈಸೂರು: ಬಹುಕೋಟಿ ವೆಚ್ಚದ ಮೈಸೂರು ಬೆಂಗಳೂರು ನೂತನ ಹೆದ್ದಾರಿ ಯೋಜನೆ ರಾಜಕೀಯ ಲಾಭ ಪಡೆಯಲು ರಾಜಕೀಯ ಪಕ್ಷಗಳು ಸ್ಪರ್ಧೆಗೆ ಬಿದ್ದಂತೆ ವರ್ತಿಸುತ್ತಿದ್ದು, ಮೂರು ಪಕ್ಷಗಳ ನಾಯಕರ ನಡುವೆ ಆಗಾಗ್ಗೆ ಜಟಾಪಟಿ ಸಮಾನ್ಯವಾಗಿದೆ. ಈ ನಡುವೆ ಯೋಜನೆ ಕುರಿತು ಮಾಜಿ ಲೋಕೋಪಯೋಗಿ ಸಚಿವ ಮಹದೇವಪ್ಪ ಟ್ವೀಟ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಸ್ಕರ್ ಫರ್ನಾಂಡಿಸ್, ಮಾಜಿ ಸಿಎಂ ಸಿದ್ದರಾಮಯ್ಯ, ಮತ್ತು ನಾನು ( ಎಚ್.ಸಿ ಮಹದೇವಪ್ಪ) ರಸ್ತೆ ನಿರ್ಮಾಣಕ್ಕೆ ಕಾರಣಿಕರ್ತರು. ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡ ವೇಳೆ ಪ್ರತಾಪ್ ಸಿಂಹ ಎಂಪಿ ಆಗಿಯೇ ಆಯ್ಕೆ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಮರುಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಈ ಯೋಜನೆಯನ್ನು ಪ್ರಧಾನಿ 2018 ಫೆ.19ರಂದು ಘೋಷಿಸಿದ್ದು, ಮಹಾರಾಜ ಗ್ರೌಂಡ್ನಲ್ಲಿ ಸಿಸಿಇಎ ಮಂಜೂರಾತಿ ಕೊಟ್ಟಿದ್ದು, ಫೆ.13 ಮತ್ತು 20 ರಂದು ನಾನು ಎಂಪಿ ಆಗಿದ್ದು ಮೇ 2014ರಲ್ಲಿ ಎಂದು ದಾಖಲೆ ಸಮೇತ ಟ್ವೀಟ್ ಮಾಡಿರುವುದು ಜಾಲತಾಣದಲ್ಲಿ ವೈರಲ್ ಆಗಿದೆ.
ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
ಕಳೆದ ಏಪ್ರಿಲ್ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…
ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ, ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…
ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…