ಮೈಸೂರು

ಮೈಸೂರು: ಹಳೆಕಾಮನ ಕೊಪ್ಪಲಿನಲ್ಲಿ ಕಂಚಿನ ಮಾರಮ್ಮನ ಜಾತ್ರೆ

ಮೈಸೂರು: ಚಾಮುಂಡೇಶ್ವರಿಕ್ಷೇತ್ರದ ಹಳೆಕಾಮನಕೊಪ್ಪಲು ಗ್ರಾಮದಲಿ ಕಂಚಿನ ಮಾರಮ್ಮನ ಜಾತ್ರೆಯನ್ನು ಗ್ರಾಮಸ್ಥರು ಅದ್ದೂರಿಯಾಗಿ ಆಚರಿಸಿದರು.

ಬುಧವಾರ ರಾತ್ರಿ 7ವರ್ಷಗಳ ನಂತರ ನಡೆದ ಸಮಾರಂಭದಲ್ಲಿ ಮುಖಂಡ ಕರೀಗೌಡ ಮಾತನಾಡಿ, ಗ್ರಾಮಸ್ಥರು ಊರ ಹೊರಗೆ ಹೊಸದಾಗಿ ಒಲೆಗಳನ್ನು ನಿರ್ಮಿಸಿ ಮಡೆಹೂದಿ ನಂತರ ಲಿಂಗದೇವರಕೊಪ್ಪಲಿನ ವೀರಮಕ್ಕಳ ಕುಣಿತ ಹಾಗೂ ಮಂಗಳ ವಾದ್ಯಗಳೊಂದಿಗೆ ಊರಿನ ಬೀದಿಗಳಲ್ಲಿ ಮಹಿಳೆಯರು ತಂಬಿಟ್ಟಿನ ಆರತಿ ತಂದು ಎಡೆಹಾಕಿ ಪೂಜೆ ಮಾಡಿದ ನಂತರಎಲ್ಲರೂ ಪ್ರಸಾದವನ್ನು ಸವಿಯುತ್ತಾರೆ ಎಂದರು.

ಈ ಹಬ್ಬಕ್ಕೆ ನೆಂಟರು ಗ್ರಾಮದ ಹೆಣ್ಣುಮಕ್ಕಳು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದ್ದರು.ಇದೇ ಸಂದರ್ಭದಲ್ಲಿ ವೀರಮಕ್ಕಳ ಕುಣಿತದೊಂದಿಗೆ ರಂಗನೃತ್ಯ ಮಾಡಲಾಯಿತು. ಹಬ್ಬದ ಅಂಗವಾಗಿ ಊರ ತುಂಬೆಲ್ಲಾ ದೀಪಾಲಂಕಾರ ಮಾಡಲಾಗಿತ್ತು.

ಸಮಾರಂಭದಲ್ಲಿ ಶಾಸಕ ಜಿ.ಟಿ. ದೇವೇಗೌಡ, ಜಿ.ಪಂ. ಮಾಜಿ ಸದಸ್ಯ ಅರುಣ್‌ಕುಮಾರ್, ಮುಖಂಡರಾದ ಕರೀಗೌಡ, ಕರಕನಹಳ್ಳಿ ಮಂಜು, ರಾಜೇಶ್, ಶಿವೇಗೌಡ, ಮಟನ್ ಬಸವೇಗೌಡ, ಮಾದೇಗೌಡ, ದಳಪತಿ ಮಹಾದೇವು, ಸೆಂಟ್ರಿಂಗ್ ಮಂಜು, ರವಿಕುಮಾರ್, ರಮೇಶ್, ನಾಗರಾಜ್, ಶಿವಕುಮಾರ್ ಹಾಜರಿದ್ದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago