Categories: ಮೈಸೂರು

ಮೈಸೂರು: ಕಾಂಗ್ರೆಸ್ ನಿಂದ ತಾಲಿಬಾನ್ ಸರ್ಕಾರ ರಚನೆ-ಪ್ರತಾಪ್ ಸಿಂಹ

 

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಮಾ ಬಿನ್ ಲಾಡೆನ್, ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರ್ಕಾರ ರಚನೆಯಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಜರಂಗಿ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರ ನವರಂಗಿ ಆಟ ಜನರಿಗೆ ಗೊತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಮಾ ಬಿನ್ ಲಾಡೆನ್, ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರ್ಕಾರ ರಚನೆ ಆಗುತ್ತದೆ. ಘಜ್ನಿ ಮೊಹಮ್ಮದ್, ಟಿಪ್ಪು ಸುಲ್ತಾನ್ ವೈಭವೀಕರಿಸುವ ಪಠ್ಯ ಬರುತ್ತದೆ ಎಂದು ತಿಳಿಸಿದರು.

ಪಿಎಫ್‌ಐ ಸತ್ತ ಹಾವು. ಪಿಎಫ್‌ಐ ಬ್ಯಾನ್ ತೆಗೆದು ಬಜರಂಗದಳವನ್ನು ಬ್ಯಾನ್ ಮಾಡುತ್ತಾರೆ. ಸೀತೆ ಹುಡುಕಿಕೊಂಡು ಹೋದ ಭಜರಂಗಿ ರಾಮನಿಗಾಗಿ ಪರ್ವತವನ್ನೇ ಎತ್ತಿ ಕೊಂಡು ಬಂದ. ಕರ್ನಾಟಕದ ಭಜರಂಗಿಗಳು ಹಿಂದುತ್ವಕ್ಕಾಗಿ ಗೋ ಮಾತೆಗಾಗಿ ಅದೇ ಪರ್ವತದಡಿ ಕಾಂಗ್ರೆಸ್ ಪಕ್ಷವನ್ನು ಹಾಕಿ ಹೊಸಕಿ ಹಾಕುತ್ತಾರೆ. ಎಚ್ಚರಿಕೆಯಿಂದ ಮಾತನಾಡಿ ಎಂದು ಹೇಳಿದರು.

Sushma K

Recent Posts

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

48 mins ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

56 mins ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

1 hour ago

ಪ್ರಜ್ವಲ್ ಪ್ರಕರಣ ಕಾಂಗ್ರೆಸ್ ನಿಂದ ರಾಜಕೀಯ: ಅರವಿಂದ ಲಿಂಬಾವಳಿ ಆರೋಪ

ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

2 hours ago

ಬಿಸಿಲಿನ ತಾಪದಿಂದ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದ ರೈತ ಸಾವು

ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

2 hours ago

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…

2 hours ago