Categories: ಮೈಸೂರು

ಮೈಸೂರು: ರಾಜಧಾನಿಯಲ್ಲಿ ಕನ್ನಡಿಗರು ಅಲ್ಪಸಂಖ್ಯಾತರು- ಪ್ರದೀಪ್ ಕುಮಾರ್

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಸೊರಗುತ್ತಿದ್ದು, ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್ ಕಳವಳ ವ್ಯಕ್ತಪಡಿಸಿದರು.

ಎಂಜಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಶ್ರೀ ದುರ್ಗಾ ಫೌಂಡೇಶನ್  ಹಮ್ಮಿಕೊಂಡಿದ್ದ 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ  ಅಪ್ಪು ನಮನ ಮತ್ತು ಕರುನಾಡ ಹಬ್ಬ ಕಾರ್ಯಕ್ರಮ ದಲ್ಲಿ 2022ರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಹೆಮ್ಮೆಯ ಕನ್ನಡಿಗ ಮತ್ತು ಕನ್ನಡತಿ ಪ್ರಶಸ್ತಿಯನ್ನು ಮಲ್ಲಯ್ಯ ಶಿವಮೂರ್ತಿಯ್ಯ ಕೋಮಾರಿ, ಪ್ರಶಾಂತ ಮಲಗಾವಿ, ಮಹಾಂತೇಶ್‌ ಪೂಜಾರಿ, ಗೋಕುಲ್ ಸಾಬ್ ಬಾವಾಜಿ, ಡಾ. ಗೌತಮಿ ಗೌಡ, ಶರಣಮ್ಮ ಮಾಲಿ ಪಾಟೀಲ್ , ಎಸ್. ಎನ್. ಮಂಜುಳಾ ಸೋಮಶೇಖರ್  ದಿನೇಶ್,  ಜಿ  ಅಜಯ್ ನಾಯಕ್‌, ಉಷಾರಾಣಿ, ಡಿ ಇಂದ್ರಮ್ಮ, ಎಂ. ಟಿ. ಯೋಗೀಶ್ ಕುಮಾರ್, ನಂದ ಕುಮಾರ್,  ರೋಶನ್‌,  ಎಂ.ಆರ್ ರೇವಣ್ಣ ಸಿದ್ದೆ ಗೌಡ, ಆರ್. ಕೆ , ಬಿಂದು ಗೌಡ, ಜನೇಲಾಜಸ್ವಿ, ಡಾ. ಹಲೀಮಾ,  ಸೀಮಾ ಕಿರಣ್‌, ಭೂಮಿಕ ರೂಪ, ಎಚ್ ಗೌಡ , ನಯನ ಸೂಡ , ರಶ್ಮಿ. ಎಂ. ಎಸ್, ವಿದೂಷಿ ಎಸ್‌, ಎನ್, ಮೇಘನಾ ರಾವ್  ಉಮಾದೇವಿ. ಎಲ್. ಎಸ್ , ನಾಗರತ್ನ ತಡಕನಹಳ್ಳಿ ,ತೀರ್ಥ ಹೊನ್ನಮ್ಮ, ರವಿ ನಂದನ, ಡಾ. ಸುಧಾಕರ ಜಿ, ಲಕ್ಕವಳ್ಳಿ , ಕುಶಾಲ ಹರದೇ ಗೌಡ , ಆರ್ನಿ .ಹೆಚ್, ರವರಿಗೆ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ  ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರಾದ ಡಾ.ಆರ್ ಎಚ್ ಪವಿತ್ರ ಮಾತನಾಡಿ,  ರಾಜ್ಯದಲ್ಲಿ ಅನೇಕ ಭಾಷೆಗಳನ್ನು ಮಾತನಾಡುವವರಿದ್ದು ಬೇರೆ ರಾಜ್ಯಗಳಿಂದ ವಲಸೆ ಬಂದವರಿಂದ ಕನ್ನಡ ಭಾಷೆಯನ್ನು ಬಳಸುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ  ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರಾದ ಡಾಕ್ಟರ್ ಆರ್ ಎಚ್ ಪವಿತ್ರ, ಶ್ರೀ ಕಲ್ಪವೃಕ್ಷ   ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷರಾದ ಬಸವರಾಜ ಪೂಜಾರಿ, ರೂಪದರ್ಶಿ ಶಿಲ್ಪಾ ಸುಧಾಕರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ದಿವ್ಯಾ ಆರ್ .ಕೆ, ಸಂತೋಷ್ ಕಿರಾಲು, ವಿದ್ಯಾ, ನಾಗಶ್ರೀ, ಮಹೇಶ್ ಇದ್ದರು.

Sneha Gowda

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

6 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

22 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

35 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

57 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago