News Karnataka Kannada
Friday, May 03 2024
ಮೈಸೂರು

ಮೈಸೂರು: ಐತಿಚಂಡ ರಮೇಶ್ ಉತ್ತಪ್ಪ “ಕಾವೇರಿ ಕರ್ನಾಟಕ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆ

Ranesh
Photo Credit : By Author

ಸಾಹಿತ್ಯ ಹಾಗೂ ಪತ್ರಿಕೋದ್ಯಮದ ಅನನ್ಯ ಸೇವೆಗಾಗಿ ಮೈಸೂರು ಹಾಗೂ ಹಾಸನ ಬ್ಯುರೊ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ “ಕಾವೇರಿ ಕರ್ನಾಟಕ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾವೇರಿ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಈ ಪ್ರಶಸ್ತಿ ಕೊಡ ಮಾಡುತ್ತಿದೆ. ಕಳೆದ 28 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.

ಈಗಗಲೇ ಮೈಸೂರಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ವಿದ್ಯಾನಿಧಿ ಪ್ರಶಸ್ತಿ, ಪತ್ರಿಕೋದ್ಯಮದಲ್ಲಿ ರಾಜ್ಯಮಟ್ಟದ 10 ಪ್ರಶಸ್ತಿ, ಯುಜಿಸಿಯಿಂದ ಚಿನ್ನದ ಪದಕ ಪಡೆದಿದ್ದಾರೆ. ಇಲ್ಲಿಯವರೆಗೆ 31 ಕೃತಿಗಳನ್ನು ಬರೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು