News Karnataka Kannada
Thursday, May 09 2024
ಮೈಸೂರು

ಮೈಸೂರು: ಸಿದ್ದರಾಮಯ್ಯ ಸಮ್ಮುಖದಲ್ಲಿ ಸಹೋದರ ರಾಮೇಗೌಡರ ಅಂತ್ಯಕ್ರಿಯೆ

Siddaramaiah's brother Rame Gowda passes away
Photo Credit :

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಅವರು ನಿಧನರಾಗಿದ್ದು, ಅಂತ್ಯಕ್ರಿಯೆ ಹಾಲುಮತ ಸಂಪ್ರದಾಯದಂತೆ ಹೊಸಳ್ಳಿ ಬಳಿ ಇರುವ ಅವರ ತೋಟದಲ್ಲಿ ಸಿದ್ದರಾಮಯ್ಯರವರ ಸಮ್ಮುಖದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಶಾಸಕರಾದ ಡಾ. ಯತೀಂದ್ರಸಿದ್ದರಾಮಯ್ಯ, ಜಿ.ಟಿ.ದೇವೇಗೌಡ, ಹೆಚ್.ಪಿ.ಮಂಜುನಾಥ್, ಅಶ್ವಿನ್‌ಕುಮಾರ್, ಅಜಯ್‌ಸಿಂಗ್, ಡಾ. ತಿಮಯ್ಯ, ಎಂ.ರಾಮಯ್ಯ, ಮಾಜಿ ಸಂಸದ ಆರ್. ದ್ರುವನಾರಾಯಣ್, ಮಾಜಿ ಶಾಸಕರಾದ ಕೆ.ವೆಂಕಟೇಶ್, ಡಾ. ಹೆಚ್.ಸಿ.ಮಹಾದೇವಪ್ಪ, ಎಂ.ಕೆ. ಸೋಮಶೇಖರ್, ಕಳಲೆ ಕೇಶವಮೂರ್ತಿ, ವಾಸು, ಸಂದೇಶ್‌ನಾಗರಾಜ್, ಬಾಲರಾಜ್, ಸುತ್ತಮುತ್ತಲ ಗ್ರಾಮಸ್ಥರು, ಕುಟುಂಬಸ್ಥರು, ಬಂಧುಗಳು ಅಪಾರ ಸಂಖ್ಯೆಯಲ್ಲಿ ಬಂದು ಅಂತಿಮ ದರ್ಶನ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು