News Karnataka Kannada
Saturday, April 27 2024
ಮೈಸೂರು

ಕೊಡಗಿನ ಬಾನಂಡ ವಿದ್ಯಾಶ್ರೀಗೆ ಅಕಾಡೆಮಿ ಎಕ್ಸಲೆನ್ಸಿ ಅವಾರ್ಡ್

ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥಯಲ್ಲಿ 2019 ರಿಂದ 2023ರ ಸಾಲಿನ ಬಿ.ಎಸ್.ಸಿ, ಬಿ.ಎಡ್ ಇಂಟಿಗ್ರೇಟೆಡ್ ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.
Photo Credit : NewsKarnataka

ಮೈಸೂರು: ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥಯಲ್ಲಿ 2019 ರಿಂದ 2023ರ ಸಾಲಿನ ಬಿ.ಎಸ್.ಸಿ, ಬಿ.ಎಡ್ ಇಂಟಿಗ್ರೇಟೆಡ್ ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.

ಮಡಿಕೇರಿ ಮೂಲದ ಪ್ರಸ್ತುತ ಕುಶಾಲನಗರದ ಕೊಪ್ಪದಲ್ಲಿ ವಾಸವಿರುವ ಇವರು ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದರು. ಹುಣಸೂರು ವನ್ಯಜೀವಿ ವಿಭಾಗದ ದೊಡ್ಡೆ ಹರವೇ ಭಾಗದಲ್ಲಿ ಉಪವಲಯ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಾನಂಡ ದೇವಿ ಪ್ರಸಾದ್ ಹಾಗೂ ಪಿ.ಎಂ ನೈನ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸ್ತುತ ಮೈಸೂರಿನಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎಸ್.ಸಿ.ಎಮ್ ಎಡ್, ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು