News Karnataka Kannada
Wednesday, May 01 2024
ಮೈಸೂರು

ನಂಜನಗೂಡು: ಒಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿ

A cow was killed in a tiger attack in Wodeyarpura.
Photo Credit : News Kannada

ನಂಜನಗೂಡು: ತಾಲೂಕಿನ ಒಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ.

ಗ್ರಾಮದ ನಾಗರಾಜಗೌಡ ಎಂಬ ರೈತ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಪೊದೆಯೊಳಗೆ ಅವಿತು ಕುಳಿತಿದ್ದ ಹುಲಿ ದಾಳಿ ನಡೆಸಿದೆ ಹುಲಿಯನ್ನು ಕಂಡೂ ರೈತ ಭಯಭೀತಿಯಿಂದ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಸುವಿನ ಮೇಲೆ ದಾಳಿ ನಡೆಸಿ ಅರೆಬೆರೆ ತಿಂದು ಬಿಸಾಡಿ ಹೋಗಿದೆ ಇನ್ನು ಈ ಭಾಗದಲ್ಲಿ ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದ್ದು ಕಳೆದ ದಿನಗಳಿಂದಷ್ಟೇ ಹುಲಿ ದಾಳಿಗೆ ರೈತರು ಒಬ್ಬರು ಮೃತಪಟ್ಟಿದ್ದರು ಇದರಿಂದ ನಾವು ಜಮೀನುಗಳಿಗೆ ತೆರಳಲು ತುಂಬಾ ತೊಂದರೆಯಾಗುತ್ತಿದೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿ ಹುಲಿಯನ್ನು ಸೆರೆಹಿಡಿಯಬೇಕು ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು