News Karnataka Kannada
Monday, April 29 2024
ಮೈಸೂರು

ನಂಜನಗೂಡು: ಕುಡಿಯುವ ನೀರಿಲ್ಲದೆ ಗ್ರಾಮಸ್ಥರ ಪರದಾಟ, ನಿವಾಸಿಗಳ ಆಕ್ರೋಶ

Residents protest against lack of drinking water
Photo Credit : News Kannada

ನಂಜನಗೂಡು: ನಗರದ 16ನೇ ವಾರ್ಡಿನಲ್ಲಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ ಎಂದು ನಗರಸಭಾ ಸದಸ್ಯ ಶ್ರೀಕಂಠಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

16 ನೇ ವಾರ್ಡಿನಲ್ಲಿ ಮಾತನಾಡಿದ ಅವರು, ನಮ್ಮ ಶಂಕರಪುರ ಬಡಾವಣೆಯಲ್ಲಿರುವ 16ನೇ ವಾರ್ಡಿನಲ್ಲಿ ಕಳೆದ ಮೂರು ದಿನಗಳಿಂದ ಕುಡಿಯುವ ನೀರು ಪೂರೈಕೆ ಮಾಡದೆ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಇದರಿಂದ ನಿವಾಸಿಗಳಿಗೆ ನೀರಿಗೆ ತೊಂದರೆಯಾಗಿದ್ದು, ಹಬ್ಬದ ಸಂದರ್ಭದಲ್ಲಿ ನೀರಿಗಾಗಿ ಪರದಾಡುತ್ತಿದ್ದೇವೆ. ಈಬಗ್ಗೆ ಹಲವಾರು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಕೂಡಲೇ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು