ಹುಣಸೂರು: ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಾಪಂಡ ಮುತ್ತಪ್ಪ ಕಾಂಗ್ರೆಸ್ ಗೆ ಮತ್ತೆ ಸೇಪ೯ಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜವನ್ನು ಮುತ್ತಪ್ಪ ಅವರಿಗೆ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದಭ೯ ಜೈ ಜೈ ಕಾಂಗ್ರೆಸ್ ಎಂದು ಮುತ್ತಪ್ಪ ಹಷ೯ದಿಂದ ಘೋಷಿಸಿದರು.
ಮುತ್ತಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯಥಿ೯ಯಾಗಿ ಸ್ಪಧಾ೯ ಕಣದಲ್ಲಿದ್ದರು. ಕೊಡಗು ಜೆಡಿಎಸ್ ಅಧ್ಕಕ್ಷರಾಗಿಯೂ ಕಾಯ೯ನಿವ೯ಹಿಸಿದ್ದರು. ಅಪಾರ ಬೆಂಬಲಿಗರೊಂದಿಗೆ ತಾನು ಕಾಂಗ್ರೆಸ್ ಸೇಪ೯ಡೆಯಾಗಿರುವುದಾಗಿ ನಾಪಂಡ ಮುತ್ತಪ್ಪ ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಹೆಚ್. ಎಸ್. ಚಂದ್ರ ಮೌಳಿ ಹಾಜರಿದ್ದರು. ಮೂರು ವಷ೯ಗಳ ಹಿಂದಿನವರೆಗೂ ನಾಪಂಡ ಮುತ್ತಪ್ಪ ಕಾಂಗ್ರೆಸ್ ಕಾಮಿ೯ಕ ಘಟಕದ ರಾಜ್ಯಾಧ್ಯಕ್ಷರಾಗಿದ್ದವರು. ಇದೀಗ ಮರಳಿ ಕಾಂಗ್ರೆಸ್ ಗೆ ನಾಪಂಡ ಮುತ್ತಪ್ಪ ಸೇರಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…