News Karnataka Kannada
Thursday, May 09 2024
ಮೈಸೂರು

ನ್ಯೂಸ್ ಕರ್ನಾಟಕ ಇಂಪ್ಯಾಕ್ಟ್ : ಶುದ್ಧ ಕುಡಿಯುವ ನೀರಿನ ಘಟಕವನ್ನ  ದುರಸ್ತಿಗೊಳಿಸಲು ಸೂಚನೆ

News Karnataka Impact: Clean drinking water plant to be repaired
Photo Credit : News Kannada

ಗುಂಡ್ಲುಪೇಟೆ: ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನ ದುರಸ್ತಿಗೊಳಿಸಲು ಮುಂದಾಗಿದ್ದಾರೆ. ಬೆಟ್ಟಕ್ಕೆ ಬರುವ ಯಾತ್ರಾರ್ಥಿಗಳಿಗೆ ಕುಡಿಯಲು ನೀರಿಲ್ಲದ ಕುರಿತು ನ್ಯೂಸ್ ಕರ್ನಾಟಕ ವಾಹಿನಿ ಸುದ್ದಿ ಪ್ರಸಾರ ಮಾಡಿತ್ತು ,ಸುದ್ದಿ ಪ್ರಸಾರದ ಬಳಿಕ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭೇಟಿ ನೀಡಿ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಕೆಲಸ ಪೂರ್ಣಗೊಂಡಿದೆ.

ಇತಿಹಾಸ ಪ್ರಸಿದ್ಧ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕುರಿತಂತೆ ನ್ಯೂಸ್ ಕರ್ನಾಟಕ ವಾಹಿನಿಯು ಸವಿಸ್ತಾರವಾಗಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು, ಇದರ ಬೆನ್ನಲ್ಲೇ ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶಿಲ್ಪಾನಾಗ್ ಅವ್ರು ಇಂದು ಬೆಟ್ಟಕ್ಕೆ ಭೇಟಿ ನೀಡಿದಂತ ವೇಳೆ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ತ್ವರಿತವಾಗಿ ದುರಸ್ತಿಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಇದಾದ ಬಳಿಕ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ದುರಸ್ತಿ ಕಾಣದ ನೀರಿನ ಘಟಕಕ್ಕೆ ಮುಕ್ತಿ ದೊರತಂತಾಗಿದ್ದು ಪ್ರವಾಸಿಗರಿಗೆ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು