News Karnataka Kannada
Saturday, May 04 2024
ಮೈಸೂರು

ಮೋದಿ ಆಶೀರ್ವಾದ ಏಕೆ ಬೇಕು, ಬಸವಣ್ಣ ಆಶೀರ್ವಾದ ಸಾಕು, ಪ್ರಿಯಾಂಕ ಗಾಂಧಿ ವಾಗ್ದಾಳಿ

Priyanka Gandhi
Photo Credit :

ಮೈಸೂರು: ಕನ್ನಡಿಗರಿಗೆ ಬಸವಣ್ಣ, ಕುವೆಂಪು ಅವರ ಆದರ್ಶಗಳ ಆಶೀರ್ವಾದವೇ ಸಾಕು ಪ್ರಧಾನಿ ಮೋದಿ ಅವರ ಆಶೀರ್ವಾದದ ಅಗತ್ಯವಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದರು.

ಟಿ. ನರಸೀಪುರ ತಾಲೂಕಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡಿಗರು ಬಿಜೆಪಿಗೆ ಮತ ಹಾಕದಿದ್ದರೆ ಮೋದಿ ಅವರ ಆಶೀರ್ವಾದ ಸಿಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಸತ್ಯ, ನ್ಯಾಯ, ಸಮಾನತೆಯ ಪ್ರತೀಕವಾಗಿದ್ದ ಬಸವಣ್ಣ, ಕುವೆಂಪು ಅವರು ಹುಟ್ಟಿದ ನಾಡಿದು ಇಂತಹ ಸ್ಥಳದಲ್ಲಿರುವ ಜನರಿಗೆ ಮೋದಿ ಅವರ ಆಶೀರ್ವಾದ ಅಗತ್ಯವಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು