ಮೈಸೂರು: ಹಸಿರು ಟವಲ್ ಧರಿಸಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸಿದ ರೈತರನ್ನು ಒಳ ಬಿಡಲು ನಿರಾಕರಿಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಾರಾಜ ಕಾಲೇಜು ಮೈದಾನದ ಪ್ರವೇಶದ್ವಾರದಲ್ಲಿ ರೈತರಿಗೆ ಹಸಿರು ಟವಲ್ ತೆಗೆದು ಒಳ ಹೋಗುವಂತೆ ತಿಳಿಸಿದರು. ಅದಕ್ಕೆ ರೈತರು ಒಪ್ಪದಿದ್ದಾಗ ಪೊಲೀಸರು ಒತ್ತಾಯ ಪೂರ್ವಕವಾಗಿ ವಶಕ್ಕೆ ಪಡೆದರು.
ಈ ವೇಳೆ ನಾವು ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಎಂದೆಲ್ಲಾ ಹೇಳಿದರು. ಪ್ರವೇಶ ಮುಚ್ಚಿದ್ದರಿಂದ ಜನಸಂದಣಿ ಹೆಚ್ಚಾಯಿತು. ಪರಿಸ್ಥಿತಿ ಕೈ ಮೀರುವುದನ್ನು ಅರಿತ ಪೊಲೀಸರು ಒತ್ತಾಯಪೂರ್ವಕವಾಗಿ ಎಳೆದೊಯ್ದರು.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…