News Karnataka Kannada
Friday, May 03 2024
ಮೈಸೂರು

ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
Photo Credit : NewsKarnataka

ಮೈಸೂರು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಸಂಜೆ 6 ಗಂಟೆಯ ಸಮಯದಲ್ಲಿ ದೇವಾಲಯಕ್ಕೆ ಆಗಮಿಸಿದ ಅವರು, ಏ. 03 ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ನಂಜುಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿ, ಶ್ರೀ ಪಾರ್ವತಮ್ಮ ಚಂಡಿಕೇಶ್ವರ ನಾರಾಯಣಸ್ವಾಮಿ ಗಣಪತಿ ಸುಬ್ರಮಣ್ಯ ದೇವಾಲಯಗಳಿಗೆ ತೆರಳಿ ದೇವರ ದರ್ಶನವನ್ನು ಪಡೆದುಕೊಂಡಿದ್ದಾರೆ.
ನಂತರ ನಂಜನಗೂಡಿನ ಶೃಂಗೇರಿ ಮಠಕ್ಕೆ ಭೇಟಿ ನೀಡಿ, ಶ್ರೀ ವಿಧುಶೇಖರ ಭಾರತೀ ತೀರ್ಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು