ಮೈಸೂರು : ನಗರ ಸಾರಿಗೆ ಬಸ್, ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ರೈಲು ನಿಲ್ದಾಣದ ಸಮೀಪ ದಾಸಪ್ಪ ಸರ್ಕಲ್ನಲ್ಲಿ ನಡೆದಿದೆ.
ಗಾಯಳುವನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರಾಜ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೈಸೂರು : ನಗರ ಸಾರಿಗೆ ಬಸ್, ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ರೈಲು ನಿಲ್ದಾಣದ ಸಮೀಪ ದಾಸಪ್ಪ ಸರ್ಕಲ್ನಲ್ಲಿ ನಡೆದಿದೆ.
ಗಾಯಳುವನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರಾಜ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.