News Karnataka Kannada
Wednesday, May 08 2024
ಕರ್ನಾಟಕ

ಕರ್ನಾಟಕದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಎಂಟ್ರಿ?

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಕೈಪಾಳಯದಲ್ಲಿ ಚಿಂತನೆ ನಡೆದಿದೆಯಂತೆ. ಹೀಗೊಂದು ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಕತ್‌ ಸದ್ದು ಮಾಡುತ್ತಿದೆ.
Photo Credit : News Kannada

ಬೆಂಗಳೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಕೈಪಾಳಯದಲ್ಲಿ ಚಿಂತನೆ ನಡೆದಿದೆಯಂತೆ. ಹೀಗೊಂದು ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಕತ್‌ ಸದ್ದು ಮಾಡುತ್ತಿದೆ.

ಅನಾರೋಗ್ಯ ಕಾರಣದಿಂದ ಸೋನಿಯಾ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಹಾಗಾಗಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಅವರನ್ನು ಕಳುಹಿಸಲು ರಾಜ್ಯ ನಾಯಕರು ಚರ್ಚೆ ಮಾಡಿದ್ದಾರೆ ಎಂಬುದು ಸದ್ಯದ ಬಿಸಿ ಸುದ್ದಿ.

ಜೊತೆಗೆ ರಾಹುಲ್ ಗಾಂಧಿ ಕೂಡ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧೆ ಮಾಡಬೇಕು. ರಾಹುಲ್ ಗಾಂಧಿಯನ್ನು ಲೋಕಸಭೆಗೆ, ಸೋನಿಯಾ ಗಾಂಧಿಯನ್ನು ರಾಜ್ಯ ಸಭೆಗೆ ಕರ್ನಾಟಕದಿಂದ ಆರಿಸಿ ಕಳುಹಿಸಬೇಕು ಎಂಬ ಚರ್ಚೆ ಶುರುವಾಗಿದೆ ಎಂದು ವರದಿಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು